ಶಹಾಬಾದ ಮಂಡಲ ಬಿಜೆಪಿ ವತಿಯಿಂದ ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ ಅವರ ಪುತ್ಥಳಿಗೆ ಮಾಜಿ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ ಮಾಲಾರ್ಪಣೆ ಮಾಡಿದರು.
ಬಿಜೆಪಿಯಿಂದ ಡಾ.ಅಂಬೇಡ್ಕರ ಜಯಂತಿ
ವಿಜಯ ಟೈಮ್ಸ್ ನ್ಯೂಸ್ ಶಹಾಬಾದ
ಮಂಡಲ ಬಿಜೆಪಿ ವತಿಯಿಂದ ಪಕ್ಷದ ಕಚೇರಿಯಲ್ಲಿ ಡಾ.ಅಂಬೇಡ್ಕರ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಜಯಂತೋತ್ಸವ ಆಚರಿಸಿದರು. ಪಕ್ಷದ ಮುಖಂಡರಾದ ಚಂದ್ರಕಾAತ ಗೊಬ್ಬುರಕರ ಮಾತನಡಿದರು. ಮಾಜಿ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ, ಸಿದ್ರಾಮ ಕುಸಾಳೆ, ಮಹಾದೇವ, ಸದಾನಂದ ಕುಂಬಾರ, ಶಶಿಕಲಾ ಸಜ್ಜನ್ ನಾರಾಯಣ ಕಂದಕೂರ, ರಾಜು ಕುಂಬಾರ, ಅನೀಲ ಬೊರಗಾಂವಕರ್, ಯಲ್ಲಪ್ಪ ದಂಡಗುಲಕರ್, ಭೀಮಯ್ಯ ಗುತ್ತೇದಾರ ಬಸವರಾಜ ಬಿರಾದಾ, ಶಾಂತಕುಮಾರ ಮಾಣಿಕ, ಕನಕಪ್ಪ ದಂಡಗುಲಕರ್, ಕಾಶಢಣ್ಣ ಚನ್ನೂರ, ಸಾಬಣ್ಣ ಬೆಳಗುಂಪಿ ಸೇರಿದಂತೆ ಕಾರ್ಯಕರ್ತರು ಇದ್ದರು. ದೇವದಾಸ ಜಾಧವ ನಿರೂಪಿಸಿದರು. ದಿನೇಶ ಗೌಳಿ ವಂದಿಸಿದರು. ಡಾ.ಅಂಬೇಡ್ಕರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು.
Copyright © 2026 Vijay Times News. All Rights Reserved.
Website by Samanth